Sandhya 公开
[search 0]
更多
Download the App!
show episodes
 
।। सायंकालीन सन्त-स्तुति ।। सब सन्तन्ह की बड़ि बलिहारी । उनकी स्तुति केहि विधि कीजै , मोरी मति अति नीच अनाड़ी ।। सब ।1। दुख-भंजन भव-फंदन-गंजन , ज्ञान-ध्यान-निधि जग-उपकारी । विन्दु-ध्यान-विधि नाद-ध्यान-विधि , सरल-सरल जग में परचारी ।। सब ।2। धनि ऋषि सन्तन्ह धन्य बुद्ध जी , शंकर रामानन्द धन्य अघारी । धन्य हैं साहब सन्त कबीर जी , धनि नानक गुरु महिमा भारी ।। सब ।3। गोस्वामी श्री तुलसि दास जी , तुलसी साहब अति उपकारी । दादू सुन्दर सूर श्वपच रवि , जगजीवन पलटू भयहारी ।। सब ।4। सतगुरु देवी अरु जे भये ...
  continue reading
 
Loading …
show series
 
S1EP - 427 : ಸೂರ್ಯ ಮಂಡಲ, ನೀಹಾರಿಕೆ ಹಾಗು ಬೆಳಕಿನ ವೇಗ.. ಬೆಳಕು ಒಂದು ಸೆಕೆಂಡಿಗೆ ಒಂದು ಲಕ್ಷದ ಎಂಭತ್ತಾರು ಸಾವಿರ ಮೈಲಿಗಳಷ್ಟು ವೇಗದಲ್ಲಿ ಪಯಣಿಸುತ್ತದೆ. ಒಂದು ಸೆಕೆಂಡಿಗೆ ಈ ವೇಗದಲ್ಲಿ ಏಳುವರೆ ಬಾರಿ ಭೂಮಿಗೆ ಸುತ್ತು ಬರಬಹುದು ಇದೇ ವೇಗದಲ್ಲಿ ಬೆಳಕಿನ ಪಯಣ ಒಂದು ವರ್ಷ ಸಾಗುವುದನ್ನ ಒಂದು ಬೆಳಕಿನ ವರ್ಷ ಎಂದು ಪರಿಗಣಿಸಿ ಅಂತರ್ನಿಹಾರಿಕೆಗಳ ದೂರವನ್ನ ಅಳೆಯಲಾಗುತ್ತದೆ. ಆಮೇಲೆ ..ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ…
  continue reading
 
S3 : EP - 52 : ಸಹೋದರರಿಗೆ ಮರುಜೀವ ನೀಡಿದ ಯುಧಿಷ್ಠಿರ | Yudhishthira revived his brothersಪಾಂಡವರು ಕಾಮ್ಯಕ ವನದಿಂದ ದ್ವೈತ ವನಕ್ಕೆ ಮರಳಿ ಹೋದರು.. ಅಲ್ಲಿ ಮಿತಾಹಾರಿಗಳಾಗಿ ವೃತನಿಷ್ಠರಾಗಿ ಇರ್ತಾ ಇದ್ರು. ಹೀಗಿರುವಾಗ ಒಂದು ದಿನ ಒಬ್ಬ ಬ್ರಾಹ್ಮಣ ಅವರು ಇದ್ದಲ್ಲಿಗೆ ಬಂದ, ಮತ್ತೆ ಹೇಳಿದ .. ಅಯ್ಯಾ ಜಿಂಕೆಯೊಂದು ನನ್ನ ಆಶ್ರಮಕ್ಕೆ ಬಂತು ನಾನು ಅಗ್ನಿ ಮತಿಸುವ ದಂಡ ಮತ್ತು ಅರಣೆಯನ್ನು ತೂಗುಹಾಕಿದ ಮರದ ಕಾಂಡಕ್ಕೆ ಮೈ ಉಜ್…
  continue reading
 
S1EP - 426 :ಎಲ್ಲವೂ ದೇವರ ಇಚ್ಛೆ? | Is everything God's will? ಆಳ ಸಮುದ್ರದ ನಡುವೆ ಹಡಗೊಂಡು ಬಿರುಗಾಳಿಗೆ ಸಿಲುಕಿತು. ಆ ಹಡಗಿನಲ್ಲಿ ಇದ್ದವರೆಲ್ಲಾ ದೊಡ್ಡ ದೊಡ್ಡ ವ್ಯಕ್ತಿಗಳಾಗಿದ್ದರು. ಹೀಗಿರುವಾಗ ಅಲ್ಲಿದ್ದ ಜನರು ರಕ್ಷಣೆಗಾಗಿ ದೇವರ ಮೊರೆ ಹೋದರು. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanip…
  continue reading
 
ಸಾಮ್ರಾಟ್ ಮಿಲಿಂದ ಸಾಧು ನಾಗಾರ್ಜುನರನ್ನ ಆಹ್ವಾನಿಸಬೇಕು ಅಂದುಕೊಂಡ ಹಾಗೆ ಒಬ್ಬ ಧೂತನನ್ನ ಆಹ್ವಾನದೊಂದಿಗೆ ಆಶ್ರಮಕ್ಕೆ ಕಳಿಸಿದ, ನಾಗಾರ್ಜುನ ಗಹಗಹಿಸಿ ನಗ್ತಾ.. ಹೌದೇನು ಆದ್ರೆ ನಾಗರ್ಜುನ ಎಂಬುದೊಂದು ವ್ಯವಹಾರಕ್ಕಾಗಿ ಯಾರೋ ಕೊಟ್ಟ ಹೆಸರು ಮಾತ್ರ.. ಅಂತದ್ದೊಂದು ಇಲ್ವೆ ಇಲ್ವಲ್ಲ ಅಂದ ಧೂತನಿಗೆ ಕಕ್ಕಾಬಿಕ್ಕಿ ಆಯ್ತು.. ಹುಚ್ಚನಂತೆ ಕಾಣುತ್ತಾನೆ ಅರಮನೆಗೆ ಕರ್ಕೊಂಡು ಹೋದ್ರೆ ಹೇಗೂ ಎಂದು ವಾಪಸ್ ಬಂದ.. ಆಮೇಲೆ ..... ಕೇಳಿ .ಡಾ. …
  continue reading
 
ರಾಮಾಯಣದ ಯುದ್ಧಖಾಂಡದಲ್ಲಿ ಬರುವ ಕಥೆ ಇದು. ಇಂದ್ರಜಿತುವಿನ ಭೀಕರ ಪ್ರಹಾರಗಳಿಂದ ಲಕ್ಷ್ಮಣ ಮೂರ್ಛೆ ಹೋಗಿದ್ದಾನೆ ಅವನ ಮೇಲೆ ಪ್ರಯೋಗಿಸಲಾದ ಆಯುಧಗಳ ಪರಿಣಾಮ ಅವನ ದೇಹ ಶಿಥಿಲವಾಗತೊಡಗಿತು....ಮುಂದೇನಾಯ್ತು ಕೇಳಿ .ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
  continue reading
 
Loading …

快速参考指南